ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.