kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

10ನೇ ಅಧ್ಯಾಯ

,
ವಚನ   20

ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.

Go to Home Page