kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

29ನೇ ಅಧ್ಯಾಯ

,
ವಚನ   16

ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?

Go to Home Page