ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.