ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !