“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.
Go to Home Page