ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆರೆಮೀಯ
,
27ನೇ ಅಧ್ಯಾಯ
,
ವಚನ 17
ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?
Go to Home Page