ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.