ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು.