ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.