ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.