ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”