ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.