“ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.