ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.