ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.