kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

22ನೇ ಅಧ್ಯಾಯ

,
ವಚನ   19

ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.

Go to Home Page