ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.