Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

13ನೇ ಅಧ್ಯಾಯ

,
വാക്യം   32

ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.

Go to Home Page