ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು.