ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.