ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು.