kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   15

ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.

Go to Home Page