ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.