ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.