ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.
Go to Home Page