kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

2ನೇ ಅಧ್ಯಾಯ

,
ವಚನ   31

ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?

Go to Home Page