kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

19ನೇ ಅಧ್ಯಾಯ

,
ವಚನ   11

ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.

Go to Home Page