“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.
Go to Home Page