kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

19ನೇ ಅಧ್ಯಾಯ

,
ವಚನ   15

“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.

Go to Home Page