ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ.