ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.