ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಸುರುಳಿಯನ್ನು ಅರಸನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಸರ್ವೇಶ್ವರನಿಂದ ಈ ವಾಣಿ ಕೇಳಿಬಂದಿತು: