kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

4ನೇ ಅಧ್ಯಾಯ

,
ವಚನ   26

ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.

Go to Home Page