ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.