“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.