ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡುಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು.