kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

3ನೇ ಅಧ್ಯಾಯ

,
ವಚನ   14

“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.

Go to Home Page