“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.