ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.