ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.