ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.