ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.