kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

23ನೇ ಅಧ್ಯಾಯ

,
ವಚನ   9

ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.

Go to Home Page