ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.