ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.