ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.