kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

23ನೇ ಅಧ್ಯಾಯ

,
ವಚನ   21

ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.

Go to Home Page