‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.