“ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಆತನನು ಗ್ರಹಿಸಿಕೊಳ್ಳುವರು,” ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.